ಬ್ರೇಕಿಂಗ್ ನ್ಯೂಸ್
09-03-22 07:28 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಹಸು ಸೇರಿ ಅದರ ಹೊಟ್ಟೆಯಲ್ಲಿದ್ದ ಕರುವೂ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಬಜರಂಗದಳದ ಕಾರ್ಯಕರ್ತರು ಮೃತ ಹಸು ಮತ್ತು ಕರುವಿನ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಇಂದು ಸಂಜೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ತುಂಬು ಗರ್ಭಿಣಿ ಹಸುವೊಂದು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಕೇರಳದಿಂದ ಮಂಗಳೂರಿಗೆ ಧಾವಿಸುತ್ತಿದ್ದ ರೈಲೊಂದು ಢಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಹಸುವಿನ ಹೊಟ್ಟೆಯೊಳಗಿದ್ದ ಕರು ಹೊರಬಂದಿದ್ದು ಸುಮಾರು ಅರ್ಧ ಕಿಲೋ ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಲ್ಲದೆ, ತಾಯಿ ಹಸುವು ಛಿದ್ರ, ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಡಿಕ್ಕಿ ಹೊಡೆದು ಹಸು ಮತ್ತು ಕರು ಸಾವನ್ನಪ್ಪಿದ ಕೂಡಲೇ ರೈಲು ಕೂಡ ತೊಕ್ಕೊಟ್ಟಿನಲ್ಲಿ ಹಠಾತ್ತನೆ ನಿಲುಗಡೆಗೊಂಡಿದೆ.



ಸುದ್ದಿ ತಿಳಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು ಕರು ಮತ್ತು ಛಿದ್ರಗೊಂಡ ಹಸುವಿನ ದೇಹದ ಭಾಗಗಳನ್ನು ಒಗ್ಗೂಡಿಸಿ ಅಂತ್ಯ ಸಂಸ್ಕಾರ ನಡೆಸಿದ್ದು ಮಾನವೀಯತೆ ಮೆರೆದಿದ್ದಾರೆ.
Mangalore Pregnant cow dies after train hits while crossing, calf dead in Ullal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm