ಬ್ರೇಕಿಂಗ್ ನ್ಯೂಸ್
15-03-22 06:41 pm Udupi Correspondent ಕರಾವಳಿ
ಉಡುಪಿ, ಮಾ.15: ಹೈಕೋರ್ಟ್ ತೀರ್ಪಿನಿಂದ ನಮಗೆ ಆಘಾತವಾಗಿದೆ. ಹಿಜಾಬ್ ಹಕ್ಕಿಗಾಗಿ ನಮ್ಮ ಹೋರಾಟ ನಿಲ್ಲೋದಿಲ್ಲ. ನಾವು ನಮ್ಮ ಕೈಲಾದಷ್ಟು ಹೋರಾಟ ಮಾಡುತ್ತೇವೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ಸರಕಾರಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ವಿದ್ಯಾರ್ಥಿನಿಯರು, ನಮಗೆ ಶಿಕ್ಷಣವೂ ಮುಖ್ಯ. ನಮ್ಮ ಧರ್ಮದ ಹಿಜಾಬ್ ಕೂಡ ಅಷ್ಟೇ ಮುಖ್ಯ. ಶಿಕ್ಷಣ ಪಡೆಯುತ್ತೇವೆ, ಹಾಗೆಂದು ಹಿಜಾಬ್ ತೆಗೆಯಲ್ಲ. ನಾವು ಹಿಜಾಬ್ ಇಲ್ಲದೇ ತರಗತಿಗೆ ಹೋಗೋದಿಲ್ಲ. ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ದೂರ ಉಳಿಯುತ್ತೇವೆ ಎಂದು ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ.

ಹಿಜಾಬ್ ಇಲ್ಲದೇ ಕ್ಲಾಸ್ಗೆ ಹೋಗಲ್ಲ. ಸಂವಿಧಾನದ ಮೇಲೆ ನಮಗೆ ತುಂಬಾ ಭರವಸೆ ಇತ್ತು. ನಾವು ಮುಂದೆಯೂ ಹಿಜಾಬಿಗಾಗಿ ಹೋರಾಟ ಮಾಡುತ್ತೇವೆ. ಖುರಾನ್ನಲ್ಲಿ ಹಿಜಾಬ್ ಹಾಕಬೇಕು ಅಂತ ಹೇಳಿದೆ. ಅದಕ್ಕಾಗಿ ಕಷ್ಟ ಪಡುತ್ತಿದ್ದೇವೆ, ಕೈಲಾದಷ್ಟು ಫೈಟ್ ಮಾಡ್ತೇವೆ. ನಮಗೆ ಹಿಜಾಬ್ ಬೇಕು, ಜೊತೆಗೆ ಶಿಕ್ಷಣ ಕೂಡ ಬೇಕು. ಹಿಜಾಬ್ಗೆ ಅವಕಾಶ ಕೊಟ್ಟರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಕೆಲವರು ರಾಜಕೀಯ ಲಾಭಕ್ಕಾಗಿ ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದಾರೆ. ಇದರಿಂದ ಅದೆಷ್ಟೋ ವಿದ್ಯಾರ್ಥಿನಿಯರ ಶಿಕ್ಷಣ ಹಾಳಾಗುತ್ತಿದೆ. ಆವತ್ತು ಕ್ಲಾಸ್ ಒಳಗೆ ಬಿಟ್ಟಿದ್ರೆ ಇಷ್ಟು ದೊಡ್ಡದಾಗಿ ಆಗುತ್ತಿರಲಿಲ್ಲ. ನಾವು ಎಂದಿಗೂ ನಮ್ಮ ವಿದ್ಯಾಭ್ಯಾಸ ಕೊನೆಗೊಳಿಸುವುದಿಲ್ಲ. ಸುಪ್ರೀಂ ಕೋರ್ಟ್ ಹೋಗುವ ಬಗ್ಗೆ ಮುಂದೆ ನಿರ್ಧರಿಸುತ್ತೇವೆ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಅರ್ಜಿದಾರ ವಿದ್ಯಾರ್ಥಿನಿಯರು ಹೇಳಿದ್ದಾರೆ.
The Udupi Muslim girls whose petitions seeking permission to wear Hijab inside the classrooms were dismissed by the Karnataka High Court said on Tuesday they will not go to college without hijab and fight the case legally till they get “justice”.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm