ಬ್ರೇಕಿಂಗ್ ನ್ಯೂಸ್
15-03-22 06:41 pm Udupi Correspondent ಕರಾವಳಿ
ಉಡುಪಿ, ಮಾ.15: ಹೈಕೋರ್ಟ್ ತೀರ್ಪಿನಿಂದ ನಮಗೆ ಆಘಾತವಾಗಿದೆ. ಹಿಜಾಬ್ ಹಕ್ಕಿಗಾಗಿ ನಮ್ಮ ಹೋರಾಟ ನಿಲ್ಲೋದಿಲ್ಲ. ನಾವು ನಮ್ಮ ಕೈಲಾದಷ್ಟು ಹೋರಾಟ ಮಾಡುತ್ತೇವೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ಸರಕಾರಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ವಿದ್ಯಾರ್ಥಿನಿಯರು, ನಮಗೆ ಶಿಕ್ಷಣವೂ ಮುಖ್ಯ. ನಮ್ಮ ಧರ್ಮದ ಹಿಜಾಬ್ ಕೂಡ ಅಷ್ಟೇ ಮುಖ್ಯ. ಶಿಕ್ಷಣ ಪಡೆಯುತ್ತೇವೆ, ಹಾಗೆಂದು ಹಿಜಾಬ್ ತೆಗೆಯಲ್ಲ. ನಾವು ಹಿಜಾಬ್ ಇಲ್ಲದೇ ತರಗತಿಗೆ ಹೋಗೋದಿಲ್ಲ. ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ದೂರ ಉಳಿಯುತ್ತೇವೆ ಎಂದು ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ.

ಹಿಜಾಬ್ ಇಲ್ಲದೇ ಕ್ಲಾಸ್ಗೆ ಹೋಗಲ್ಲ. ಸಂವಿಧಾನದ ಮೇಲೆ ನಮಗೆ ತುಂಬಾ ಭರವಸೆ ಇತ್ತು. ನಾವು ಮುಂದೆಯೂ ಹಿಜಾಬಿಗಾಗಿ ಹೋರಾಟ ಮಾಡುತ್ತೇವೆ. ಖುರಾನ್ನಲ್ಲಿ ಹಿಜಾಬ್ ಹಾಕಬೇಕು ಅಂತ ಹೇಳಿದೆ. ಅದಕ್ಕಾಗಿ ಕಷ್ಟ ಪಡುತ್ತಿದ್ದೇವೆ, ಕೈಲಾದಷ್ಟು ಫೈಟ್ ಮಾಡ್ತೇವೆ. ನಮಗೆ ಹಿಜಾಬ್ ಬೇಕು, ಜೊತೆಗೆ ಶಿಕ್ಷಣ ಕೂಡ ಬೇಕು. ಹಿಜಾಬ್ಗೆ ಅವಕಾಶ ಕೊಟ್ಟರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಕೆಲವರು ರಾಜಕೀಯ ಲಾಭಕ್ಕಾಗಿ ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದಾರೆ. ಇದರಿಂದ ಅದೆಷ್ಟೋ ವಿದ್ಯಾರ್ಥಿನಿಯರ ಶಿಕ್ಷಣ ಹಾಳಾಗುತ್ತಿದೆ. ಆವತ್ತು ಕ್ಲಾಸ್ ಒಳಗೆ ಬಿಟ್ಟಿದ್ರೆ ಇಷ್ಟು ದೊಡ್ಡದಾಗಿ ಆಗುತ್ತಿರಲಿಲ್ಲ. ನಾವು ಎಂದಿಗೂ ನಮ್ಮ ವಿದ್ಯಾಭ್ಯಾಸ ಕೊನೆಗೊಳಿಸುವುದಿಲ್ಲ. ಸುಪ್ರೀಂ ಕೋರ್ಟ್ ಹೋಗುವ ಬಗ್ಗೆ ಮುಂದೆ ನಿರ್ಧರಿಸುತ್ತೇವೆ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಅರ್ಜಿದಾರ ವಿದ್ಯಾರ್ಥಿನಿಯರು ಹೇಳಿದ್ದಾರೆ.
The Udupi Muslim girls whose petitions seeking permission to wear Hijab inside the classrooms were dismissed by the Karnataka High Court said on Tuesday they will not go to college without hijab and fight the case legally till they get “justice”.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm