ಬ್ರೇಕಿಂಗ್ ನ್ಯೂಸ್
15-03-22 10:17 pm Mangalore Correspondent ಕರಾವಳಿ
ಮಂಗಳೂರು, ಮಾ.15: ಲಯನ್ಸ್ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ನಗರದ ಭವಂತಿ ಸ್ಟ್ರೀಟ್ ನಲ್ಲಿ ಭೂಮಿಕಾ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆ ಹೊಂದಿದ್ದ ಸುಮಾ ಸತೀಶ್ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಮಣ್ಣಗುಡ್ಡದ ಅಪಾರ್ಟ್ಮೆಂಟ್ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ರೋಗ ಇರುವ ಬಗ್ಗೆ ತಿಳಿದುಬಂದಿತ್ತು. ಇದರಿಂದ ತೀವ್ರ ಖಿನ್ನರಾಗಿದ್ದ ಸುಮಾ ಸತೀಶ್, ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಭೂಮಿಕಾ ಟೆಕ್ಸ್ ಟೈಲ್ಸ್ , ಮಂಗಳೂರಿನ ಹೆಸರಾಂತ ಬಟ್ಟೆ ಮಳಿಗೆ ಪಿಕೆ ದೂಜ ಪೂಜಾರಿ ಇದರ ಅಂಗಸಂಸ್ಥೆಯಾಗಿದ್ದು ಸುಮಾ ಸತೀಶ್ ಅವರದೇ ಕುಟುಂಬದ ಸದಸ್ಯೆ. ಅವರು ಪತಿ ಸತೀಶ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
The owner of Bhoomika textiles Suma Sathish commited suicide in the wee hours of Tuesday, March 15 at her residence in Mannagudda. It is said she was upset after being diagnosed with a condition. She was found hanging from a ceiling fan using a saree. Reportedly, Suma Sathish took the extreme step at midnight. At 7 AM, a family member found her body hanging.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm