ಬ್ರೇಕಿಂಗ್ ನ್ಯೂಸ್
15-03-22 10:17 pm Mangalore Correspondent ಕರಾವಳಿ
ಮಂಗಳೂರು, ಮಾ.15: ಲಯನ್ಸ್ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ನಗರದ ಭವಂತಿ ಸ್ಟ್ರೀಟ್ ನಲ್ಲಿ ಭೂಮಿಕಾ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆ ಹೊಂದಿದ್ದ ಸುಮಾ ಸತೀಶ್ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಮಣ್ಣಗುಡ್ಡದ ಅಪಾರ್ಟ್ಮೆಂಟ್ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ರೋಗ ಇರುವ ಬಗ್ಗೆ ತಿಳಿದುಬಂದಿತ್ತು. ಇದರಿಂದ ತೀವ್ರ ಖಿನ್ನರಾಗಿದ್ದ ಸುಮಾ ಸತೀಶ್, ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಭೂಮಿಕಾ ಟೆಕ್ಸ್ ಟೈಲ್ಸ್ , ಮಂಗಳೂರಿನ ಹೆಸರಾಂತ ಬಟ್ಟೆ ಮಳಿಗೆ ಪಿಕೆ ದೂಜ ಪೂಜಾರಿ ಇದರ ಅಂಗಸಂಸ್ಥೆಯಾಗಿದ್ದು ಸುಮಾ ಸತೀಶ್ ಅವರದೇ ಕುಟುಂಬದ ಸದಸ್ಯೆ. ಅವರು ಪತಿ ಸತೀಶ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
The owner of Bhoomika textiles Suma Sathish commited suicide in the wee hours of Tuesday, March 15 at her residence in Mannagudda. It is said she was upset after being diagnosed with a condition. She was found hanging from a ceiling fan using a saree. Reportedly, Suma Sathish took the extreme step at midnight. At 7 AM, a family member found her body hanging.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm