ಬ್ರೇಕಿಂಗ್ ನ್ಯೂಸ್
16-03-22 10:53 am Mangalore Correspondent ಕರಾವಳಿ
ಉಳ್ಳಾಲ, ಮಾ.16 : ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.
ದೀಕ್ಷಿತ್ (19) ಆತ್ಮಹತ್ಯೆಗೈದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.
ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.
Mangalore Love failure 19 year old boy commits suicide in Kuttar. The deceased has been identified as Deekshith. Deekshith and Mother had been to their relatives house and deekshith who went to the room was found hanging.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm