ಬ್ರೇಕಿಂಗ್ ನ್ಯೂಸ್
16-03-22 11:56 am Mangalore Correspondent ಕರಾವಳಿ
ಮಂಗಳೂರು, ಮಾ.16 : ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆ ಸಮೀಪ ಬಾಡಿಗೆ ಮನೆ ಹೊಂದಿರುವ ವಿಜಯ ಅಪಾರ್ಟ್ಮೆಂಟ್ ಹಾಗೂ ಮೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಎಸ್ಪಿ ಸಿ.ಎ.ಸೈಮನ್ ಹಾಗೂ ಕಾರವಾರ ಎಸಿಬಿ ನೇತೃತ್ವದ ತಂಡ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಅಧಿಕಾರಿ ಕುರಿತ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದಯಾಲು ಸುಂದರ್ ರಾಜ್ ಮಂಗಳೂರಿನಲ್ಲಿ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Teams of the Anti-Corruption Bureau (ACB), in an early morning operation on Wednesday March 16, raided a number of officials all over the state. Assistant executive engineer (AEE) of Karnataka Power Transmission Corporation Ltd (KPTCL), Dayasundar Raju based in Mangaluru happens to be one of the targetted officials.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm