ಬ್ರೇಕಿಂಗ್ ನ್ಯೂಸ್
18-03-22 12:43 pm Mangalore Correspondent ಕರಾವಳಿ
ಪುತ್ತೂರು, ಮಾ.18: ಪೇರಳೆ ಹಣ್ಣು ಕೊಯ್ಯಲು ಹೋಗಿ ಮರದಿಂದ ಬಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ದೋಳ್ಪಾಡಿ ನಿವಾಸಿ ದಿವಾಕರ ಗೌಡ ಎಂಬವರ ಪುತ್ರ ಉಲ್ಲಾಸ್ (9) ಮೃತ ವಿದ್ಯಾರ್ಥಿ. ದೋಳ್ಪಾಡಿ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕ ಸಂಜೆ ಶಾಲೆಯಿಂದ ಮರಳಿದ ಬಳಿಕ ಮನೆಯ ಬಳಿ ಇತರ ಮಕ್ಕಳ ಜೊತೆಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಪೇರಳೆ ಮರಕ್ಕೇರಿದ್ದ ಉಲ್ಲಾಸ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ತಲೆಯ ಹಿಂಭಾಗಕ್ಕೆ ಏಟು ಬಿದ್ದು ಮೂಗಿನಲ್ಲಿ ರಕ್ತ ಬರುತ್ತಿದ್ದುದನ್ನು ಗಮನಿಸಿ ಮನೆಯವರು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಪರೀಕ್ಷಿಸಿದಾಗ, ಬಾಲಕ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ದಿವಾಕರ ಅವರು ಕಡಬ ಠಾಣೆಗೆ ಮಾಹಿತಿ ನೀಡಿದ್ದು ಮರದಿಂದ ಬಿದ್ದು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ತಿಳಿಸಿದ್ದಾರೆ.
Kadaba 9 year old boy dies after falling from tree in Mangalore. The deceased has been identified as Ullas.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm