ಬ್ರೇಕಿಂಗ್ ನ್ಯೂಸ್
18-03-22 12:43 pm Mangalore Correspondent ಕರಾವಳಿ
ಪುತ್ತೂರು, ಮಾ.18: ಪೇರಳೆ ಹಣ್ಣು ಕೊಯ್ಯಲು ಹೋಗಿ ಮರದಿಂದ ಬಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ದೋಳ್ಪಾಡಿ ನಿವಾಸಿ ದಿವಾಕರ ಗೌಡ ಎಂಬವರ ಪುತ್ರ ಉಲ್ಲಾಸ್ (9) ಮೃತ ವಿದ್ಯಾರ್ಥಿ. ದೋಳ್ಪಾಡಿ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕ ಸಂಜೆ ಶಾಲೆಯಿಂದ ಮರಳಿದ ಬಳಿಕ ಮನೆಯ ಬಳಿ ಇತರ ಮಕ್ಕಳ ಜೊತೆಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಪೇರಳೆ ಮರಕ್ಕೇರಿದ್ದ ಉಲ್ಲಾಸ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ತಲೆಯ ಹಿಂಭಾಗಕ್ಕೆ ಏಟು ಬಿದ್ದು ಮೂಗಿನಲ್ಲಿ ರಕ್ತ ಬರುತ್ತಿದ್ದುದನ್ನು ಗಮನಿಸಿ ಮನೆಯವರು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಪರೀಕ್ಷಿಸಿದಾಗ, ಬಾಲಕ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ದಿವಾಕರ ಅವರು ಕಡಬ ಠಾಣೆಗೆ ಮಾಹಿತಿ ನೀಡಿದ್ದು ಮರದಿಂದ ಬಿದ್ದು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ತಿಳಿಸಿದ್ದಾರೆ.
Kadaba 9 year old boy dies after falling from tree in Mangalore. The deceased has been identified as Ullas.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am