ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm