ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am