ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm