ಬ್ರೇಕಿಂಗ್ ನ್ಯೂಸ್
22-03-22 10:29 pm Mangalore Correspondent ಕರಾವಳಿ
ಮಂಗಳೂರು, ಮಾ.22: ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮಹಮ್ಮದ್ ಶರೀಫ್ ಅವರನ್ನು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಂಡ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮಹಮ್ಮದ್ ಶರೀಫ್ ತನ್ನ ಊರಿನ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಮಾ.16ರಿಂದ 19 ರ ವರೆಗೆ ರಜೆ ಪಡೆದಿದ್ದರು. ಅಲ್ಲದೆ, ಮಾ.20 ರಂದು ಹೆಚ್ಚುವರಿ ರಜೆಯನ್ನು ಪಡೆದುಕೊಂಡಿದ್ದರು. ಆದರೆ ಈ ಅವಧಿಯಲ್ಲಿ ಶರೀಫ್ ಇಲಾಖೆಗೆ ತಿಳಿಸದೆ ದುಬೈಗೆ ತೆರಳಿರುವುದು ದೃಢಪಟ್ಟಿದೆ.

ಪೊಲೀಸ್ ಸೇವೆಯಲ್ಲಿದ್ದವರು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಮಹಮ್ಮದ್ ಶರೀಫ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿ ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶರೀಫ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
Mangalore traffic Police inspector Mahammad Shareef for travelling aboard without permission. Shareef who took leave didn't tell his authorities that he was flying abroad on vacation. Police commissioner of Mangalore N Shashi Kumar has orders for suspension.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm