ಬ್ರೇಕಿಂಗ್ ನ್ಯೂಸ್
23-03-22 03:33 pm Udupi Correspondent ಕರಾವಳಿ
ಉಡುಪಿ, ಮಾ.22 : ಕಾಪು ಮಾರಿಗುಡಿ ಸುಗ್ಗಿ ಮಾರಿಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹಾಕಲಾಗಿದ್ದು ಈ ಬಾರಿ ಹಿಂದು ಸಂಘಟನೆಗಳ ಮಂದಿಯೇ ಕುರಿ, ಕೋಳಿ ವ್ಯಾಪಾರವನ್ನೂ ಆರಂಭಿಸಿದ್ದಾರೆ.
ಪ್ರತಿವರ್ಷ ಎರಡು ದಿನದ ಕಾಪು ಮಾರಿ ಜಾತ್ರೆಯಲ್ಲಿ 300 ಕ್ಕೂ ಹೆಚ್ಚು ಮುಸ್ಲಿಂ ವ್ಯಾಪಾರಿಗಳು ಬರುತ್ತಿದ್ದರು. ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದ್ದರು. ಈ ಬಾರಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವುದಕ್ಕೂ ಅವಕಾಶ ನೀಡಿಲ್ಲ. ಇದರಿಂದಾಗಿ ಮುಸ್ಲಿಂ ವ್ಯಾಪಾರಸ್ಥರಿಗೆ ಸಂಪೂರ್ಣ ನಷ್ಟವಾಗಿದೆ.


ಮುಸ್ಲಿಂ ವ್ಯಾಪಾರಿಗಳಿಗೆ ಪ್ರತಿಯಾಗಿ ಹಿಂದು ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸ್ಟಾಲ್ ಹಾಕಿದ್ದಾರೆ. ಕುರಿ, ಕೋಳಿ ಮಾರಾಟಕ್ಕೂ ಸ್ಟಾಲ್ ಹಾಕಿದ್ದು ಜನರಿಗೆ ಮಾರಾಟ ಮಾಡುತ್ತಿದ್ದಾರೆ. ಹಿಂದು ಸಂಘಟನೆಗಳ ಮಂದಿ ಗದಗ, ಶಿವಮೊಗ್ಗ, ಹಾಸನದಿಂದ ಕುರಿ, ಕೋಳಿಗಳನ್ನು ತರಿಸಿ ಮಾರಾಟ ಮಾಡುತ್ತಿದ್ದಾರೆ.
Restrictions on Muslim traders at Udupi kapu fair marigudi jatre moved for day two. Hindus themselves open chicken and Mutton shop for business.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm