ಬ್ರೇಕಿಂಗ್ ನ್ಯೂಸ್
25-03-22 01:02 pm Mangalore Correspondent ಕರಾವಳಿ
ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm