ಬ್ರೇಕಿಂಗ್ ನ್ಯೂಸ್
25-03-22 01:02 pm Mangalore Correspondent ಕರಾವಳಿ
ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm