ಬ್ರೇಕಿಂಗ್ ನ್ಯೂಸ್
25-03-22 10:21 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ಕಾಡಿನಿಂದ ಬಂದ ಭಾರೀ ಗಾತ್ರದ ಕಡವೆಯೊಂದು ಮಸೀದಿ ಬಾವಿಗೆ ಬಿದ್ದು ಒದ್ದಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಡವೆಯನ್ನ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆದಿದೆ.



ಕಿನ್ಯ ಗ್ರಾಮದ ಉಕ್ಕುಡ ಮಸೀದಿಯ ಬಾವಿಗೆ ಇಂದು ಬೆಳಗ್ಗೆ ಭಾರೀ ಗಾತ್ರದ ಕಡವೆಯೊಂದು ಬಿದ್ದು ಜೀವರಕ್ಷಣೆಗಾಗಿ ಚಡಪಡಿಸುತ್ತಿತ್ತು. ಮಸೀದಿಗೆ ಬಂದಿದ್ದ ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆ, ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಕಡವೆಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳು ಕಡವೆಗೆ ಪ್ರಥಮ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟಿದ್ದಾರೆ. ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಮಾರ್ಗದರ್ಶನದಲ್ಲಿ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Big size Samba deer falls to well in Ullal, fire team come to rescue. The incident took place at Kinya near Ukkada Mosque.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm