ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm