ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm