ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm