ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm