ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್ಹೌಸ್ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm