ಬ್ರೇಕಿಂಗ್ ನ್ಯೂಸ್
31-03-22 10:28 pm Mangalore Correspondent ಕರಾವಳಿ
ಮಂಗಳೂರು, ಮಾ.31: ಬೆಂಗಳೂರಿನಲ್ಲಿ ಆರಂಭಗೊಂಡ ಹಲಾಲ್ ಬಹಿಷ್ಕಾರದ ಅಭಿಯಾನ ಕರಾವಳಿಗೂ ವ್ಯಾಪಿಸತೊಡಗಿದೆ. ಮಂಗಳೂರು ಬಜರಂಗದಳ ಹೆಸರಲ್ಲಿ ಹಲಾಲ್ ಬಹಿಷ್ಕಾರದ ಸ್ಟೇಟಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಎಲ್ಲ ಹಿಂದು ಹೊಟೇಲ್ ಮಾಲಕರಲ್ಲಿ ಮನವಿ. ನಿಮ್ಮ ಹೊಟೇಲ್ ಗಳಲ್ಲಿ ಹಾಕಿರುವ ಹಲಾಲ್ ಬೋರ್ಡ್ ಗಳನ್ನು ನೀವಾಗಿಯೇ ತೆಗೆಯಿರಿ.. ಇಲ್ಲದಿದ್ದರೆ ಬಜರಂಗದಳ ಕಾರ್ಯಕರ್ತರು ಬೋರ್ಡ್ ಗಳನ್ನು ತೆಗೆಯುವ ಕೆಲಸ ಮಾಡುತ್ತಾರೆ ಎಂದು ಬಜರಂಗದಳ ಮಂಗಳೂರು ಹೆಸರಲ್ಲಿ ವಾಟ್ಸಪ್ ಮೀಡಿಯಾದಲ್ಲಿ ಬರಹಗಳು ಹರಿದಾಡುತ್ತಿವೆ.
ಅಲ್ಲದೆ, ಇದೇ ಯುಗಾದಿ ಸಂದರ್ಭದಲ್ಲಿ ಹಲಾಲ್ ಬಹಿಷ್ಕಾರ ಮಾಡಿ, ಚಿಕನ್, ಮೀಟ್, ಫ್ರುಟ್ಸ್ ಬ್ಯಾನ್ ಮಾಡಿ. ಹಲಾಲ್ ಹೆಸರು ಹಾಕಿರುವ ಚಪ್ಪಲಿ ಅಂಗಡಿ, ಬಟ್ಟೆ ಮಳಿಗೆ, ರೆಸ್ಟೋರೆಂಟ್ ಗಳನ್ನೂ ಬಹಿಷ್ಕರಿಸಿ ಎಂದು ಕರೆ ನೀಡುವ ವಾಟ್ಸಪ್ ಸ್ಟೇಟಸ್ ವ್ಯಾಪಕವಾಗಿ ಕಂಡುಬಂದಿದೆ. ಮುಸ್ಲಿಮರ ಕಡೆಯಿಂದ ಹಲಾಲ್ ಚಿಕನ್ ಸೆಂಟರ್ ಆರಂಭಗೊಂಡ ಬಳಿಕ ಹಿಂದುಗಳು ಕೂಡ ಬೋರ್ಡಿನಲ್ಲಿ ಹಲಾಲ್ ಹೆಸರು ಹಾಕಿದ್ದರು. ಇದೀಗ ಹಿಂದುಗಳ ಅಂಗಡಿಯಿಂದ ಹಲಾಲ್ ಹೆಸರು ತೆಗೆಯಬೇಕೆಂಬ ಅಭಿಯಾನ ಆರಂಭಗೊಂಡಿದ್ದು ಜನರು ಯಾವ ರೀತಿ ಸ್ಪಂದಿಸುತ್ತಾರೆ ನೋಡಬೇಕು.
Mangalore Bajarang dal warns Hindu restaurants to remove Hallal board. If not removed our members will come to remove is the warning message sent on social media. After Hijab row, another controversy erupted in Karnataka, workers of a right-wing group have asked Hindu vendors to not buy halal meat. The move comes just ahead of Ugadi, the Hindu New Year festival. A day after Ugadi, a section of non-vegetarian Hindus offer meat to God and celebrate the New Year.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm