ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm