ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm