ಬ್ರೇಕಿಂಗ್ ನ್ಯೂಸ್
23-09-20 03:51 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 23: ಮುಲ್ಕಿ ಸುಂದರರಾಮ ಶೆಟ್ಟಿ ಹೆಸರು ರಸ್ತೆ ನಾಮಕರಣದ ವಿವಾದ ಮುಗಿಯುತ್ತಲೇ ಒಂದು ವಿಭಾಗದವರು ನಾರಾಯಣ ಗುರು ಹೆಸರನ್ನು ಮಂಗಳೂರಿನ ವೃತ್ತವೊಂದಕ್ಕೆ ಇಡಬೇಕೆಂದು ಒತ್ತಾಯ ಆರಂಭಿಸಿದ್ದಾರೆ. ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ಹೆಸರು ಇಡಬೇಕೆಂದು ಬಿರುವೆರ್ ಕುಡ್ಲ ಸಂಘಟನೆಯಿಂದ ಮಹಾನಗರ ಪಾಲಿಕೆಗೆ ಮನವಿಯನ್ನೂ ನೀಡಲಾಗಿದೆ. ಈ ವಿಚಾರ ಪ್ರಸ್ತಾಪ ಆಗುತ್ತಲೇ ಲೇಡಿಹಿಲ್ ವೃತ್ತದ ಬಳಿ ಇರುವ ಶಾಲಾಡಳಿತ ಮಂಡಳಿಗಳು ವಿರೋಧ ಸೂಚಿಸಿದ್ದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ನಡುವೆ, ಕೆಲವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಖಾಸಗಿ ಬಸ್ ಗಳ ಮುಂದೆ ನಾರಾಯಣ ಗುರು ಸರ್ಕಲ್ ಎಂದು ಸ್ಟಿಕ್ಕರ್ ಅಂಟಿಸಿದ್ದಾರೆ. ಲೇಡಿಹಿಲ್ ದಾರಿಯಾಗಿ ಸಾಗುವ ಬಸ್ ಗಳ ಮುಂಭಾಗದಲ್ಲಿ ಈ ಸ್ಟಿಕ್ಕರ್ ಕಾಣಿಸಿಕೊಂಡಿದೆ. ಬಿರುವೆರ್ ಕುಡ್ಲ ಸಂಘಟನೆಯ ವತಿಯಿಂದ ಹೀಗೊಂದು ಅಭಿಯಾನ ನಡೀತಿದ್ಯಾ ಅನುಮಾನ ಕೇಳಿಬಂದಿದೆ. ಆದರೆ ಬಸ್ಸಿನ ಮುಂದೆ ಸ್ಟಿಕ್ಕರ್ ಅಂಟಿಸಿದ ಮಾತ್ರಕ್ಕೆ ಅಲ್ಲಿನ ಹೆಸರು ಬದಲಾವಣೆ ಆಗಲ್ಲ..! ಅಂಥ ಒತ್ತಾಯಕ್ಕೆ ಮತ್ತೊಂದಷ್ಟು ಒತ್ತಡ ಬೀಳುವುದಂತೂ ಖಚಿತ.

ಹೀಗೊಂದು ವಿವಾದ ಎದ್ದಿರುವ ಬಗ್ಗೆ ಬಿಲ್ಲವ ಸಂಘಗಳ ಅಭಿಪ್ರಾಯ ಕೇಳಿದರೆ ನಾವೇನು ಅಂತಹ ಒತ್ತಾಯ ಮಾಡಿಲ್ಲ ಎನ್ನುತ್ತಾರೆ. ನಾರಾಯಣ ಗುರು ಶಾಂತಿಪ್ರಿಯರು. ಎಲ್ಲರೂ ಒಂದೇ ಎಂದು ಸಾರಿದವರು. ಅಂಥ ವ್ಯಕ್ತಿಯ ಹೆಸರಲ್ಲಿ ವಿವಾದ ಎಬ್ಬಿಸಬಾರದು. ಈ ವಿವಾದಗಳ ಹಿಂದೆ ರಾಜಕೀಯ ಇದೆ. ಗುರುಗಳ ಹೆಸರಿಡುವ ವಿಚಾರವನ್ನು ಶಾಂತಿಯುತವಾಗೇ ಮುಗಿಸಬೇಕು. ಗುರುಗಳ ಹೆಸರಿಡುವುದಿದ್ದರೆ ಲೇಡಿಹಿಲ್ ವೃತ್ತವೇ ಆಗಬೇಕಂತಿಲ್ಲ. ಹೆಸರು ಇಲ್ಲದ ವೃತ್ತಗಳಿಗೆ ಇಟ್ಟು ಸೌಹಾರ್ದದಿಂದ ಕೆಲಸ ಮುಗಿಸಬಹುದು. ಹಂಪನಕಟ್ಟೆಯ ವೃತ್ತಕ್ಕೆ ಯಾವುದೇ ಹೆಸರಿಲ್ಲ. ಮಂಗಳೂರಿನಲ್ಲಿ ಪ್ರಮುಖ ವೃತ್ತವೂ ಹೌದು.. ಹಾಗೆ ನೋಡಿದರೆ ಹಂಪನಕಟ್ಟೆ ಸಿಗ್ನಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರು ಇಡಬಹುದು ಎಂದು ಬಿಲ್ಲವ ಸಂಘಟನೆಯ ಪ್ರಮುಖರೊಬ್ವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am