ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm