ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am