ಬ್ರೇಕಿಂಗ್ ನ್ಯೂಸ್
07-04-22 10:03 pm Mangalore Correspondent ಕರಾವಳಿ
ಉಳ್ಳಾಲ, ಎ.7 : ಕೈಹಿಡಿದ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದುದರಿಂದ ಚಿಂತೆಗೊಳಗಾದ ಪತಿ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆಗೈದ ದುರ್ದೈವಿ.
ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದನ್ನ ಸಹಿಸದ ಆಶ್ವಥ್ ಅವರು ಖಿನ್ನತೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಅಶ್ವಥ್ ಅವರು ಆಸ್ಪತ್ರೆಯಿಂದ ಹೊರಬಂದ ಬಳಿಕ ಖಿನ್ನರಾಗಿಯೇ ಇದ್ದು ಇಂದು ಸಂಜೆ ಉಳ್ಳಾಲದ ಸೀ ಗ್ರೌಂಡ್ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಅಶ್ವಥ್ ಅವರು ಮಂಗಳೂರು ವಿವಿ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾಗಿದ್ದರು. ಅವರಿಗೆ ಇಬ್ಬರು ಎಳೆ ಪ್ರಾಯದ ಪುತ್ರರಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 49 year old man commits suicide due to depresion of wife being sick in Ullal. The deceased has been identified as Ashwath.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm