ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.



ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm