ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.



ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm