ಬ್ರೇಕಿಂಗ್ ನ್ಯೂಸ್
10-04-22 01:42 pm Mangalore Correspondent ಕರಾವಳಿ
ಸುರತ್ಕಲ್, ಎ.10 : ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ನೀರಾಟಕ್ಕಿಳಿದ ಅಕ್ಕ , ತಂಗಿಯರು ನೀರುಪಾಲಾದ ಘಟನೆ ಸುರತ್ಕಲ್ ಬೀಚ್ ನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಸಿಬಂದಿಯ ಪುತ್ರಿಯರು ಎನ್ನುವ ಮಾಹಿತಿ ಲಭಿಸಿದೆ.
ಇವರು ಇತ್ತೀಚೆಗೆ ಮೃತಪಟ್ಟ ತಮ್ಮ ಮಾವನ ತಿಥಿ ಕಾರ್ಯದ ನಿಮಿತ್ತ ಪಿಂಡ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಟುಂಬಸ್ಥರ ಜೊತೆಗೆ ಎನ್ಐಟಿಕೆ ಬೀಚ್ ಗೆ ಆಗಮಿಸಿದ್ದರು. ಇದೇ ಸಂಧರ್ಭ ವೆಂಕಟೇಶ್ ಎಂಬವರು ವೈಷ್ಣವಿ ಮತ್ತು ತ್ರಿಶಾ ಜೊತೆ ಸಮುದ್ರದಲ್ಲಿ ಆಟವಾಡಲು ಇಳಿದಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿದ ಮೂವರನ್ನು ಸ್ಥಳೀಯ ಈಜುಗಾರರು ಮತ್ತು ಸ್ಥಳದಲ್ಲಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಹೋಂ ಗಾರ್ಡ್ ಪ್ರಶಾಂತ್ ಮೇಲೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ವೈಷ್ಣವಿ ಮತ್ತು ತ್ರಿಶಾ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Weekend turned tragic for two siblingss out in Surathkal's NITK beach on Sunday, April 10. Reports from closely placed sources said Trisha (17) and her elder sister Vaishnavi (18) who were out to enjoy the weekend were washed away by strong waves in the beach in the morning hours.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm