ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm