ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm