ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm