ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm