ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm