ಬ್ರೇಕಿಂಗ್ ನ್ಯೂಸ್
13-04-22 01:20 pm Udupi Correspondent ಕರಾವಳಿ
ಉಡುಪಿ, ಎ.13: ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹ ಇರುವ ಉಡುಪಿ ನಗರದ ಶಾಂಭವಿ ಹೊಟೇಲಿಗೆ ಕುಟುಂಬಸ್ಥರು ಆಗಮಿಸಿದ್ದು ಶವ ಕಂಡು ಕಣ್ಣೀರಿಟ್ಟಿದ್ದಾರೆ. ನನ್ನ ತಮ್ಮನ ಸಾವಿಗೆ ನ್ಯಾಯ ದೊರಕಿಸಿ ಕೊಡಿ ಎಂದು ಮಾಧ್ಯಮಗಳ ಮುಂದೆ ಸಂತೋಷ್ ಪಾಟೀಲ್ ಸಹೋದರರು ಗೋಗರೆದಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆಗೈದ ಲಾಡ್ಜ್ ಗೆ ತಡರಾತ್ರಿ 11 ರ ವೇಳೆಗೆ ಸೋದರರು ಸೇರಿ ಎಂಟು ಜನ ಕುಟುಂಬಸ್ಥರು ಆಗಮಿಸಿದ್ದಾರೆ. ಆದರೆ ರಾತ್ರಿ ಲೇಟ್ ಆಗಿದ್ದರಿಂದ ಸ್ಥಳ ಮಹಜರು ಪ್ರಕ್ರಿಯೆ ನಡೆಸಿಲ್ಲ. ಇಂದು ಬೆಳಗ್ಗೆ ಎಫ್ಎಸ್ಎಲ್ ತಜ್ಞರು ಮಹಜರು ಇನ್ನಿತರ ಪ್ರಕ್ರಿಯೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ ಮಾಧ್ಯಮಕ್ಕೆ ಮಾತನಾಡಿದ ಸಂತೋಷ್ ಪಾಟೀಲ್ ಸೋದರರು, ಡೆತ್ ನೋಟ್ ನಲ್ಲಿ ಹೆಸರಿಸಿರುವ ಎಲ್ಲರ ಬಂಧನ ಆಗಬೇಕು. ಬಂಧನ ಪ್ರಕ್ರಿಯೆ ಆಗದೆ ನಾವು ಸಂತೋಷ್ ಪಾಟೀಲ್ ಶವವನ್ನು ಇಲ್ಲಿಂದ ಕೊಂಡು ಹೋಗಲ್ಲ. ಈಶ್ವರಪ್ಪನವರ ಪಿಎ ಬಸವರಾಜ್, ರಮೇಶ್ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈಶ್ವರಪ್ಪನ ಬಳಿ ಸುಮಾರು 80-90 ಸಲ ನನ್ನ ತಮ್ಮ ಭೇಟಿ ಮಾಡಿದ್ದ. ಆದರೆ ಸರಕಾರ ಈ ಕುರಿತು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಇವತ್ತು ಈ ಪರಿಸ್ಥಿತಿ ಉಂಟಾಗಿದೆ. ಕಿರುಕುಳದ ಬಗ್ಗೆ ಬೆಳಗಾವಿಯ ಕ್ಯಾಂಪ್ ಸ್ಟೇಶನ್ ಪೋಲಿಸ್ ಠಾಣೆ ಯಲ್ಲಿ ನಾವು ದೂರು ನೀಡಲು ಹೋಗಿದ್ದೆವು. ಆದರೆ ಅಲ್ಲಿ ನಮ್ಮ ದೂರು ಸ್ವೀಕರಿಸಿರಲಿಲ್ಲ. ಏನೇ ಆಗಲಿ, ಆರೋಪಿಗಳ ಬಂಧನ ವಾಗುವ ತನಕ ನಾವು ಶವ ಕೊಂಡುಹೋಗಲ್ಲ ಎಂದು ಆಕ್ರೋಶದ ಧ್ವನಿಯಲ್ಲಿ ಸಂತೋಷ್ ಪಾಟೀಲ್ ಸಹೋದರರು ಮಾತನಾಡಿದ್ದಾರೆ.
An FIR has been filed against Rural Development & Panchayat Raj (RDPR) minister K S Eshwarappa in Udupi in connection to the Santhosh K Patil death case. Eshwarappa has been named as the first accused in the case.Prashanth Patil, brother of Santhosh Patil had visited the spot on Tuesday late night.After visiting the hotel room, he filed a complaint and named minister Eshwarappa, Ramesh and Basavaraj, PA to the minister as accused.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm