ಬ್ರೇಕಿಂಗ್ ನ್ಯೂಸ್
17-04-22 12:17 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ನಗರದ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿ ಅಪಘಾತದಲ್ಲಿ ಸಾವನಪ್ಪಿದ್ದು, ಈ ಸುದ್ದಿಯಿಂದ ಆಘಾತಗೊಂಡ ಆತನ ಪತ್ನಿ ತನ್ನ 6 ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಇಲಾಖಾ ಕರ್ತವ್ಯದಲ್ಲಿದ್ದ ರಾಯಚೂರು ಮೂಲದ ಸಿಬಂದಿ ಗಂಗಾಧರ ಬಿ. ಕಮ್ಮಾರ (36) ಅಪಘಾತದಲ್ಲಿ ಮೃತಪಟ್ಟವರು. ಎಜೆ ಆಸ್ಪತ್ರೆ ಬಳಿಯ ಬಳಿಯ ಕುಂಟಿಕಾನದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದರು.
ಅಪಘಾತದಲ್ಲಿ ಪತಿ ತೀರಿಕೊಂಡ ವಿಷಯ ತಿಳಿಯುತ್ತಲೇ ರಾಯಚೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ ತನ್ನ ಆರು ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಶ್ರುತಿ ಅವರು ತಮ್ಮನ ಮನೆಯಲ್ಲಿದ್ದರು. ಮನೆಯವರಿಗೆ ವಿಷಯ ತಿಳಿಯುವ ಮೊದಲೇ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತ ಮೂಡಿಸಿದೆ. ಆಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.
A 36-year-old driver working in Fire and Emergency Services in city died on the spot after an XUV 500 ran over him on NH-66 in Kuntikana on Saturday at 8.50 pm. The deceased, identified as Gangadhara B Kammara, was crossing the road when the vehicle rammed into him.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 08:26 pm
HK News Desk
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm