ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.

ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm