ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.

ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm