ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm