ಬ್ರೇಕಿಂಗ್ ನ್ಯೂಸ್
23-04-22 12:42 pm Mangalore Correspondent ಕರಾವಳಿ
ಮಂಗಳೂರು, ಎ.23: ಬಿಎಂಡಬ್ಲ್ಯು ಕಾರು ಚಾಲಕನ ಅವಾಂತರದಿಂದಾಗಿ ಇನ್ನೊಂದು ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯ ಬ್ರೇನ್ ಡೆಡ್ ಆಗಿದ್ದು ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ 1.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕ, ಮಣ್ಣಗುಡ್ಡ ನಿವಾಸಿ ಶ್ರವಣ್ ಅತಿ ವೇಗದ ಚಾಲನೆಯಿಂದಾಗಿ ಕಾರು ಡಿವೈಡರ್ ಮೇಲಿಂದ ಹಾರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಮಹಿಳೆ ಮಂಗಳಾದೇವಿ ನಿವಾಸಿ ಪ್ರೀತಿ ನಾಗರಾಜ್ (39) ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.



ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಿಸಿಲ್ಲ. ಅಪಘಾತದ ದಿನವೇ ಕೋಮಾಗೆ ಜಾರಿದ್ದ ಮಹಿಳೆಗೆ ಪ್ರಜ್ಞೆ ಬಂದಿಲ್ಲ. ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪ್ರೀತಿ ಅವರ ಅಂಗಾಗ ದಾನ ಮಾಡಲು ನಿರ್ಧರಿಸಿದ್ದಾರೆ. ಯುವಕನ ನಿರ್ಲಕ್ಷ್ಯದ ಚಾಲನೆಗೆ ಮಹಿಳೆ ದುರಂತ ಸಾವು ಕಾಣುವಂತಾಗಿದೆ.
Preethi Manoj, who suffered injuries in a bizarre accident at Ballalbagh here has been declared brain dead. Her family has decided to donate her organs, said sources.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm