ಬ್ರೇಕಿಂಗ್ ನ್ಯೂಸ್
23-04-22 10:26 pm Mangalore Correspondent ಕರಾವಳಿ
ಮಂಗಳೂರು, ಎ.23: ಅತ್ತ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದಿಂದಾಗಿ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರಕಾರ ದಿಢೀರ್ ಆಗಿ 179 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶ ಮಾಡಿದೆ. ಮಂಗಳೂರು, ಬೆಂಗಳೂರು, ವಿಜಯಪುರ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರ್ಗಾವರ್ಗಿ ಆಗಿದ್ದು, ಕೆಲವರನ್ನು ಈ ಕಡೆಯಿಂದ ಆ ಕಡೆಗೆ ದಬ್ಬಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬುದನ್ನು ಕೊಟ್ಟಿರುವ ಪಟ್ಟಿಯಲ್ಲಿ ನೋಡಬಹುದಾಗಿದೆ.
ಮಂಗಳೂರು ನಗರದ ಮಟ್ಟಿಗೆ ಹೇಳುವುದಾದರೆ, ಬರ್ಕೆ ನಗರ ಠಾಣೆಯಲ್ಲಿದ್ದ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ಸಿಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ನಗರ ಸಿಸಿಆರ್ ಬಿಯಲ್ಲಿದ್ದ ಸಿದ್ದಗೌಡ ಹೆಚ್. ಬಜಂತ್ರಿ ಅವರನ್ನು ಕಂಕನಾಡಿ ನಗರ ಠಾಣೆಗೆ ವರ್ಗ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಇನ್ಸ್ ಪೆಕ್ಟರ್ ಆಗಿದ್ದ ಅಶೋಕ್ ಪಿ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ.




ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ. ಮಹಿಳಾ ಠಾಣೆಯಲ್ಲಿದ್ದ ರೇವತಿ ಎನ್. ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಮಂಗಳೂರು ಡಿಸಿಆರ್ ಇ ಯಲ್ಲಿದ್ದ ವಿನಾಯಕ ಬಿಲ್ಲವ ಅವರನ್ನ ಮಂಗಳೂರು ಎಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿದ್ದ ಗುರುದತ್ ಕಾಮತ್ ಅವರನ್ನು ಸಿಸಿಆರ್ ಬಿ ಮಂಗಳೂರು ನಗರ ಘಟಕಕ್ಕೆ ವರ್ಗ ಮಾಡಲಾಗಿದೆ.
Karnataka 179 police inspectors ordered for transfer, Revathi, Ashok and other few inspectors from Mangalore transferred.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm