ಬ್ರೇಕಿಂಗ್ ನ್ಯೂಸ್
23-04-22 10:26 pm Mangalore Correspondent ಕರಾವಳಿ
ಮಂಗಳೂರು, ಎ.23: ಅತ್ತ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದಿಂದಾಗಿ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರಕಾರ ದಿಢೀರ್ ಆಗಿ 179 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶ ಮಾಡಿದೆ. ಮಂಗಳೂರು, ಬೆಂಗಳೂರು, ವಿಜಯಪುರ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರ್ಗಾವರ್ಗಿ ಆಗಿದ್ದು, ಕೆಲವರನ್ನು ಈ ಕಡೆಯಿಂದ ಆ ಕಡೆಗೆ ದಬ್ಬಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬುದನ್ನು ಕೊಟ್ಟಿರುವ ಪಟ್ಟಿಯಲ್ಲಿ ನೋಡಬಹುದಾಗಿದೆ.
ಮಂಗಳೂರು ನಗರದ ಮಟ್ಟಿಗೆ ಹೇಳುವುದಾದರೆ, ಬರ್ಕೆ ನಗರ ಠಾಣೆಯಲ್ಲಿದ್ದ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ಸಿಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ನಗರ ಸಿಸಿಆರ್ ಬಿಯಲ್ಲಿದ್ದ ಸಿದ್ದಗೌಡ ಹೆಚ್. ಬಜಂತ್ರಿ ಅವರನ್ನು ಕಂಕನಾಡಿ ನಗರ ಠಾಣೆಗೆ ವರ್ಗ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಇನ್ಸ್ ಪೆಕ್ಟರ್ ಆಗಿದ್ದ ಅಶೋಕ್ ಪಿ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ.




ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ. ಮಹಿಳಾ ಠಾಣೆಯಲ್ಲಿದ್ದ ರೇವತಿ ಎನ್. ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಮಂಗಳೂರು ಡಿಸಿಆರ್ ಇ ಯಲ್ಲಿದ್ದ ವಿನಾಯಕ ಬಿಲ್ಲವ ಅವರನ್ನ ಮಂಗಳೂರು ಎಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿದ್ದ ಗುರುದತ್ ಕಾಮತ್ ಅವರನ್ನು ಸಿಸಿಆರ್ ಬಿ ಮಂಗಳೂರು ನಗರ ಘಟಕಕ್ಕೆ ವರ್ಗ ಮಾಡಲಾಗಿದೆ.
Karnataka 179 police inspectors ordered for transfer, Revathi, Ashok and other few inspectors from Mangalore transferred.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm