ಬ್ರೇಕಿಂಗ್ ನ್ಯೂಸ್
25-04-22 10:01 am Mangalore Correspondent ಕರಾವಳಿ
ಮಂಗಳೂರು, ಎ.25: ಕಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳಕೊಂಡ ಗ್ರಾನೈಟ್ ತುಂಬಿದ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ರಾ.ಹೆ. 66 ರ ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುದುರು ನಡೆದಿದೆ.
ಕೊಣಾಜೆ ಮಂಗಳೂರು ವಿವಿಯ ಮಂಗಳಾ ಸಭಾಂಗಣ ಬಳಿಯ ನಿವಾಸಿ ರೊನಾಲ್ಡ್ ಸುಕುಮಾರ್ ಕರ್ಕಡ (59) ಮೃತ ದುರ್ದೈವಿ. ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಸುಕುಮಾರ್ ಅವರು ಮಂಗಳೂರಿನಿಂದ ಕೊಣಾಜೆಗೆ ತನ್ನ ಸ್ಕೂಟರಲ್ಲಿ ತೆರಳುತ್ತಿದ್ದರು. ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುರು ಕೇರಳದ ಕಡೆ ಧಾವಿಸುತ್ತಿದ್ದ ಗ್ರಾನೈಟ್ ಹೊತ್ತ ಲಾರಿಯೊಂದು ಬೆಲೆನೊ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸುಕುಮಾರ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲಿನಿಂದ ಹರಿದಿದೆ.



ಸ್ಕೂಟರ್ ಸವಾರ ಸುಕುಮಾರ್ ಅವರ ಮೇಲಿಂದಲೇ ಲಾರಿ ಚಕ್ರ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತೆರಳಿ ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ರೊನಾಲ್ಡ್ ಸುಕುಮಾರ್ ಅವರು ಪತ್ನಿ, ಪುತ್ರಿ, ಮೊಮ್ಮಗಳನ್ನ ಅಗಲಿದ್ದಾರೆ.
Ghastly accident at Jeppinamogaru in Mangalore, 59 year old dies on spot after truck rams on him. The deceased has been identified as Sukumar.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm