ಬ್ರೇಕಿಂಗ್ ನ್ಯೂಸ್
25-04-22 09:07 pm Mangalore Correspondent ಕರಾವಳಿ
ಮಂಗಳೂರು, ಎ.25: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಆವರಣದಲ್ಲಿರುವ ತೋಕೂರು ಹಳ್ಳಕ್ಕೆ ಕೈಗಾರಿಕೆಗಳ ಮಾಲಿನ್ಯ ಬಿಡಲಾಗುತ್ತಿದ್ದು, ತ್ಯಾಜ್ಯ ನೀರಿನಿಂದಾಗಿ ಫಲ್ಗುಣಿ ನದಿ ಸೇರುವಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತೋಕೂರು ಹಳ್ಳಕ್ಕೆ ಎಂಆರ್ ಪಿಎಲ್ ಕಡೆಯಿಂದ ನೀರು ಹರಿದು ಬರುತ್ತಿದೆ. ಅದು ಮುಂದೆ ತೋಕೂರು, ಜೋಕಟ್ಟೆ ಮೂಲಕ ಫಲ್ಗುಣಿ ನದಿ ಸೇರುತ್ತದೆ. ಪ್ರತಿ ಬಾರಿ ಬೇಸಗೆಯಲ್ಲಿ ಮಲಿನ ನೀರನ್ನು ಕೈಗಾರಿಕೆಗಳು ನದಿಗೆ ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪರಿಸರದ ಬಾವಿಗಳಲ್ಲಿಯೂ ಕಲುಷಿತ ನೀರು ಸೇರುವಂತಾಗಿದೆ. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶಗಳಿದ್ದರೂ, ಅದನ್ನು ನಿರ್ಲಕ್ಷಿಸಿದ್ದಾರೆ.





ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿಯೇ ತೋಕೂರು ಹಳ್ಳ ಇದೆ. ಇಲ್ಲಿ ಸದಾ ನೀರು ನಿಲ್ಲುವುದರಿಂದ ತ್ಯಾಜ್ಯವೂ ಸೇರ್ಪಡೆಗೊಂಡು ಪೂರ್ತಿ ಮಲಿನವಾಗಿದೆ. ಈಗ ಕಪ್ಪಗಿನ ಮಾಲಿನ್ಯ ನೀರಿನಲ್ಲಿ ಹರಿಯುತ್ತಿದ್ದು, ಫಲ್ಗುಣಿ ನದಿ ಸೇರುವಲ್ಲಿ ಕಲುಷಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಜನರ ಕಣ್ಣೋಟಕ್ಕೆ ಭೇಟಿ ನೀಡಿ ಪರಿಶೀಲಿಸುವ ನಾಟಕ ಮಾಡಿದ್ದಾರೆ. ಆದರೆ, ಕೈಗಾರಿಕೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Mangalore Factory water spilled to Palguni river, large number of fishes found dead, officials arrive at spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm