ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm