ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm