ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.
ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm